Category: ಹವಾಮಾನ

ಚಿಕ್ಕಮಗಳೂರು, ಹವಾಮಾನ
ಬೇಸಿಗೆ ತಾಪಮಾನ ಹೆಚ್ಚಳ – ಮುನ್ನೆಚ್ಚರಿಕೆ ಕ್ರಮವಹಿಸಲು ಹವಾಮಾನ ಇಲಾಖೆ ಸೂಚನೆ

ಚಿಕ್ಕಮಗಳೂರು:  ಭಾರತ ಹವಾಮಾನ ಇಲಾಖೆಯು (ಐಎಂಡಿ) ಪ್ರಸಕ್ತ ವರ್ಷದಲ್ಲಿ ಅತಿ ಹೆಚ್ಚು ತಾಪಮಾನ ಕುರಿತು ಹೊರಡಿಸಿದ ಮುನ್ಸೂಚನೆ ಅನ್ವಯ ದೇಶದ

ರಾಜಕೀಯ, ರಾಜ್ಯ, ಹವಾಮಾನ
ರಾಜ್ಯದಲ್ಲಿ ಭಾರೀ ಮಳೆ: ಮುಖ್ಯ ಕಾರ್ಯದರ್ಶಿಯಿಂದ ವಸ್ತು ಸ್ಥಿತಿ ವರದಿ ಕೇಳಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಹಾನಿಯ ವರದಿಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮುಖ್ಯ

ಚಿಕ್ಕಮಗಳೂರು, ಹವಾಮಾನ
ಜಿಲ್ಲೆಗೆ ಮುಂದಿನ 3-4 ದಿನಕ್ಕೆ ಯಲ್ಲೋ ಅಲರ್ಟ್

ಚಿಕ್ಕಮಗಳೂರು: ಭಾರತ ಹವಾಮಾನ ಇಲಾಖೆ, ನವದೆಹಲಿ ಹಾಗೂ ರಾಜ್ಯ ಹವಾಮಾನ ಇಲಾಖೆ, ಬೆಂಗಳೂರು ನೀಡಿರುವ ಮುನ್ಸೂಚನೆಯ ಪ್ರಕಾರ ಚಿಕ್ಕಮಗಳೂರು ಜಿಲ್ಲೆಯ

ಚಿಕ್ಕಮಗಳೂರು, ಹವಾಮಾನ
ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಜನಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಜಿಲ್ಲೆಯ ಕೆಲವು ತಾಲ್ಲೂಕುಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಬಿರುಗಾಳಿ ಸಹಿತ ಮಳೆಯಾಗುತ್ತಿರುವುದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮೂಡಿಗೆರೆ, ಕೊಪ್ಪ, ಕಳಸ,

ರಾಜ್ಯ, ಹವಾಮಾನ
ಕರಾವಳಿ, ಕೊಡಗುನಲ್ಲಿ ಇಂದು ಭಾರೀ ಮಳೆ

ಬೆಂಗಳೂರು: ಇನ್ನೊಂದು ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆಯಲಿದ್ದು, ಸೋಮವಾರದಿಂದ ಮಳೆ ಅಬ್ಬರ ಕಡಿಮೆಯಾಗಲಿದೆ. ಮತ್ತೆ ಜು.13ರಿಂದ ಹೆಚ್ಚಾಗಲಿದೆ

ರಾಜ್ಯ, ಹವಾಮಾನ
ಕರ್ನಾಟಕದ ಎಂಟಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಬ್ಬರಕ್ಕೆ 4 ಮಂದಿ ಬಲಿ

ಬೆಂಗಳೂರು: ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಶಿವಮೊಗ್ಗ ಸೇರಿ ರಾಜ್ಯದ ಎಂಟಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುರುವಾರ ಕೆಲಕಾಲ ಉತ್ತಮ ಮಳೆಯಾಗಿದೆ. ಮಳೆ

ಹವಾಮಾನ
ಹವಾಮಾನ ಇಲಾಖೆ ಪ್ರಕಾರ ರಾಜ್ಯದಲ್ಲಿ ಮಳೆ ಕ್ರಮೇಣ ತೀವ್ರಗೊಳ್ಳಲಿದೆ

ಬೆಂಗಳೂರು: ಜೂನ್ ಎರಡನೇ ವಾರದಲ್ಲಿ ಮುಂಗಾರು ಮಾರುತಗಳು ಪ್ರವೇಶಿಸಿದ್ದರೂ ನಿರೀಕ್ಷಿತ ಮಳೆಯಾಗಿಲ್ಲ. ಆದರೆ ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಮಳೆ ಬಿರುಸಾಗಿದ್ದು,

ರಾಜ್ಯ, ಹವಾಮಾನ
ಇನ್ನೈದು ದಿನ ರಾಜ್ಯದಲ್ಲಿ ಉತ್ತಮ ಮಳೆ

ಬೆಂಗಳೂರು: ಮುಂದಿನ ಐದು ದಿನದಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದ್ದು, ಈವರೆಗೆ ಉಂಟಾಗಿರುವ ಮಳೆ ಕೊರತೆ ಕಡಿಮೆ ಆಗಲಿದೆ. ವಿಶೇಷವಾಗಿ ಕರಾವಳಿಯ

ರಾಜ್ಯ, ಹವಾಮಾನ
ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಹಾನಿ, ಇಬ್ಬರು ಸಾವು

ಉಡುಪಿ:  ಗುರುವಾರ ಸಂಜೆ ಜಿಲ್ಲೆಯ ಉಡುಪಿ, ಕಾಪು ಪರಿಸರದಲ್ಲಿ ಗುಡುಗು, ಸಿಡಿಲು, ಗಾಳಿ ಸಹಿತ ಮಳೆಯಾಗಿದ್ದು, ಜಿಲ್ಲೆಯಾದ್ಯಂತ ಸುಮಾರು 2,10,000

ಕ್ರೈಂ, ರಾಜ್ಯ, ಹವಾಮಾನ
ರಾಜ್ಯದ ಎಂಟಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಗೆ 4 ಬಲಿ

ಬೆಂಗಳೂರು: ಬಿಸಿಲಬೇಗೆಯಿಂದ ಕಂಗೆಟ್ಟಿದ್ದ ಶಿವಮೊಗ್ಗ ಸೇರಿ ರಾಜ್ಯದ ಎಂಟಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುರುವಾರ ಕೆಲಕಾಲ ಉತ್ತಮ ಮಳೆಯಾಗಿದೆ. ಮಳೆ ಸಂಬಂಧಿ