ಚಿಕ್ಕಮಗಳೂರು : ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರಿನಲ್ಲಿ ಬಿಜೆಪಿಗೆ ಇಂದು ದೊಡ್ಡ ಆಘಾತವಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಚುನಾವಣೆಯಲ್ಲಿ ಸೋಲನ್ನು ಕಂಡಿದ್ದಾರೆ.

ಸಿ.ಟಿ ರವಿಗೆ ಪ್ರಬಲ ಪೈಪೋಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಹೆಚ್​.ಡಿ ತಿಮ್ಮಯ್ಯ 64552 ಮತಗಳನ್ನು ಪಡೆಯುವ ಮೂಲಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದಾರೆ. ಸಿ.ಟಿ ರವಿ ಕೇವಲ 55678 ಮತಗಳನ್ನು ಗಳಿಸುವಲ್ಲಿ ಮಾತ್ರ ಶಕ್ತರಾಗಿದ್ದು ಚುನಾವಣೆಯಲ್ಲಿ ಸೋಲನ್ನು ಕಂಡಿದ್ದಾರೆ .

 

 

BJP National General Secretary CT Ravi lost in the election