ಉಡುಪಿ : ಉತ್ತರ ಪ್ರದೇಶದಲ್ಲಿ ಬುಲ್ಡೋಜರ್ ಕಾರ್ಯಾಚರಣೆ ಮಾದರಿಯಲ್ಲೇ ಕರ್ನಾಟಕದಲ್ಲಿಯೂ ಬುಲ್ಡೋಜರ್ ಕಾರ್ಯಾಚರಣೆ ನಡೆಯುತ್ತಾ ಎಂಬ ಪ್ರಶ್ನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಉತ್ತರಿಸಿದರು..

ಉಡುಪಿಯ ಸಾಲಿಗ್ರಾಮದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಕರ್ನಾಟಕವೇ ಬೇರೆ. ಉತ್ತರ ಪ್ರದೇಶವೇ ಬೇರೆ ಅಂತಂದ್ರು.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ಗಿಂತ ಮೊದಲು ರೌಡಿಗಳ ಆಡಳಿತವಿತ್ತು. ಯೋಗಿ ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದಾರೆ. ಅನಿವಾರ್ಯವಾದಾಗ ಇಂತಹ ಕ್ರಮ ಕೈಗೊಳ್ಳಬೇಕಾಗುತ್ತೆ ಎಂದು ಹೇಳಿದರು.

bullozer operation-in-karnataka-also-when-necessary/