ಚಿಕ್ಕಮಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಆರೋಪಿ ಫಯಾಜ್ನನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಹಾಗೂ ಜಿಲ್ಲಾ
ಕಡೂರು: ರಾಜ್ಯದಲ್ಲಿ ನಾವು ನುಡಿದಂತೆ ನಡೆದಿದ್ದೇವೆ ನಮಗೆ ಶಕ್ತಿ ತುಂಬಿ ನಿಮ್ಮ ಮತ್ತು ನಿಮ್ಮ ಕ್ಷೇತ್ರದ ಅಭಿವೃದ್ಧಿ ನೀವೇ ಮುಂದಾಗಿ
ಚಿಕ್ಕಮಗಳೂರು: ಮೋದಿಯವರ ಜತೆ ಪೈಪೋಟಿಗೆ ಬಿದ್ದವರಂತೆ ದೇವೇಗೌಡರು ಹೇಳಿದ ಸುಳ್ಳುಗಳನ್ನು ಕೇಳಿ ನನಗೇ ನಾಚಿಕೆ ಆಯ್ತು. ದೇವೇಗೌಡರು ಮೋದಿಯವರ ಮಟ್ಟಕ್ಕೆ
ಚಿಕ್ಕಮಗಳೂರು: ನಗರದ ಎಟಿಎಂ ಒಂದರಲ್ಲಿ ಆಕಸ್ಮಿಕ ಬೆಂಕಿ ತಗುಲಿ ಐದು ಲಕ್ಷ ರೂ. ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ನಗರ
ಕಡೂರು: ರಾಜ್ಯದ ಒಂಬತ್ತು ಜಿಲ್ಲೆಗಳ ೨೯ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಹೆಚ್ಚಾಗಿದೆ. ತಮ್ಮ ರಾಜಕೀಯ ಜೀವನದಲ್ಲಿ ಇಂತಹ ಭ್ರಷ್ಟ
ಶೃಂಗೇರಿ: ತಮ್ಮದೇ ಪಕ್ಷ ಅಧಿಕಾರದಲ್ಲಿದ್ದರೂ, ಅಭಿವೃದ್ಧಿಯಲ್ಲಿ ಶೂನ್ಯವಾಗಿದ್ದು, ಕ್ಷೇತ್ರದ ಜನತೆ ಅಸಮರ್ಥ ಶಾಸಕರನ್ನು ಹೊಂದಿದೆ ಎಂದು ಮಾಜಿ ಶಾಸಕ ಡಿ.ಎನ್.ಜೀವರಾಜ್
ಚಿಕ್ಕಮಗಳೂರು: ವರ್ಷ ತುಂಬಿದ, ಮೊದಲ ಬಾರಿ ಮತದಾನ ಮಾಡುವವರಿಗೆ ನಗರಸಭೆ ಹಾಗೂ ತಾಲ್ಲೂಕು ಪಂಚಾಯ್ತಿ ವತಿಯಿಂದ ಗುಲಾಬಿ ಹೂ ನೀಡಿ
ಚಿಕ್ಕಮಗಳೂರು- ಜಗತ್ತಿನಲ್ಲಿ ಶಾಂತಿ ನೆಲೆಸಲು ಮಹಾವೀರರ ಭೋಧನೆ ಮತ್ತು ಮಾರ್ಗದರ್ಶನ ಅಗತ್ಯವಾಗಿದೆ ಎಂದು ತೇರಾಪಂಥ್ ಸಭೆಯ ಅಧ್ಯಕ್ಷರಾದ ತಾರಾಚಂದ್ ಜೈನ್
ಚಿಕ್ಕಮಗಳೂರು: ಈಗಾಗಲೇ ೬ ಜಿಲ್ಲೆಯ ೨೨೦೦ ಶಾಲಾ-ಕಾಲೇಜುಗಳನ್ನು ಸಂಪರ್ಕಿಸಿದ್ದು ಶಿಕ್ಷಣ ಜಾತಿಯವನಾದ ನನ್ನನ್ನು ಬೆಂಬಲಿಸುವಂತೆ ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ
ಚಿಕ್ಕಮಗಳೂರು: ಮೂಲಭೂತ ಸಮಸ್ಯೆಗಳನ್ನು ಬಿಟ್ಟು ಧರ್ಮ, ದೇವರು, ಹಿಂದುತ್ವ ಮತ್ತು ಜಾತಿ ಹೆಸರಿನಲ್ಲಿ ಮತ ಕೇಳುತ್ತಿರುವ ಬಿಜೆಪಿಯನ್ನು ಸೋಲಿಸುವಂತೆ ಅಂಬೇಡ್ಕರ್