Friday, April 26, 2024

Category: ಸಿನಿಮಾ

ರಾಜ್ಯ, ಸಿನಿಮಾ
ವಯೋಸಹಜ ಅನಾರೋಗ್ಯದಿಂದ ನಟಿ ಲೀಲಾವತಿ ನಿಧನ

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ನಟಿ ಲೀಲಾವತಿ ನಿಧನರಾಗಿದ್ದು, ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು

ರಾಷ್ಟ್ರೀಯ, ಸಿನಿಮಾ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಭೇಟಿ ಮಾಡಿದ The Kerala Story ಚಿತ್ರತಂಡ

ನವದೆಹಲಿ: ದಿ ಕೇರಳ ಸ್ಟೋರಿ’ ಚಿತ್ರವನ್ನು ಮಧ್ಯಪ್ರದೇಶದಲ್ಲಿ ತೆರಿಗೆ ಮುಕ್ತಗೊಳಿಸಿದ ನಂತರ ಯುಪಿಯಲ್ಲೂ ತೆರಿಗೆ ಮುಕ್ತಗೊಳಿಸಲಾಗಿದೆ. ಅದರ ನಂತರ ಈಗ

ಸಿನಿಮಾ
ಉಚಿತ ಪ್ರದರ್ಶನ ಆಯೋಜಿಸಿದ ಪ್ರಶಾಂತ್ ಸಂಬರ್ಗಿ

ಬೆಂಗಳೂರು:  ದೇಶಾದ್ಯಂತ ಭಾರೀ ಸದ್ದು ಮಾಡುತ್ತಿರುವ ವಿವಾದಿತ ದಿ ಕೇರಳ ಸ್ಟೋರಿ ಚಲನಚಿತ್ರವನ್ನು ಹಲವು ರಾಜ್ಯಗಳು ನಿಷೇಧಿಸಿವೆ. ಕರ್ನಾಟಕದಲ್ಲಿ ಭರ್ಜರಿ

ರಾಜಕೀಯ, ರಾಜ್ಯ, ಸಿನಿಮಾ
ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಪರವಾಗಿ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ ರೋಡ್‌ ಶೋ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ರಾಜ್ಯಾದ್ಯಂತ ಮಾಡಿದ್ದ ನಾನು, ಬೆಂಗಳೂರಿನಲ್ಲಿ ಮುನಿರತ್ನ ಪರವಾಗಿ ಪ್ರಚಾರ ಮಾಡುತ್ತಿರುವುದು

ರಾಜಕೀಯ, ರಾಜ್ಯ, ಸಿನಿಮಾ
ಬೊಮ್ಮಾಯಿ ಮಾಮಾ ಕಾಮ್‌ಕೇ ವಾಸ್ತೆ ಸಿಎಂ: ಕಿಚ್ಚ ಸುದೀಪ್‌

ಹಾವೇರಿ:  ಬೊಮ್ಮಾಯಿ ಮಾಮಾ ಕಡಿಮೆ ಅವಧಿಯಲ್ಲಿ ಹೆಚ್ಚು ಕೆಲಸ ಮಾಡಿದ್ದಾರೆ. ಅವರಿಗೆ ಕೆಲಸ ಮಾಡಲು ಇನ್ನೂ ಹೆಚ್ಚಿನ ಸಮಯ ಬೇಕಿದೆ.

ರಾಷ್ಟ್ರೀಯ, ಸಿನಿಮಾ
ನಟಿ ಖುಷ್ಬೂ ಸುಂದರ್​ಗೆ ತೀವ್ರ ಅನಾರೋಗ್ಯ- ಆಸ್ಪತ್ರೆಗೆ ದಾಖಲು

ಬಹುಭಾಷಾ ನಟಿ  ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ  ಖುಷ್ಬೂ ಸುಂದರ್ (Khusbhu Sundar) ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಷ್ಟ್ರೀಯ, ಸಿನಿಮಾ
ಮಗನ ಮದುವೆಗೆ ಪ್ರಧಾನಿಯನ್ನು ಆಹ್ವಾನಿಸಿದ ಸಂಸದೆ ಸುಮಲತಾ ಅಂಬರೀಶ್

ಬೆಂಗಳೂರು: ಕನ್ನಡ ಚಿತ್ರರಂಗದ ದಿವಂಗತ ನಟ ಅಂಬರೀಶ್ ಮತ್ತು ಸಂಸದೆ ಸುಮಲತಾ ಅವರ ಪುತ್ರ ಅಭಿಷೇಕ್​ ಅಂಬರೀಶ್​ ಅವರ ಮದುವೆಗೆ