ಚಿಕ್ಕಮಗಳೂರು: ಹೆಲ್ಮೆಟ್ ಧರಿಸದ ಕಾರಣಕ್ಕೆ ಯುವ ವಕೀಲರೊಬ್ಬರನ್ನು ಠಾಣೆಗೆ ಕರೆತಂದು ಹಿಗ್ಗಾ ಮುಗ್ಗ ಹಲ್ಲೆ ನಡೆಸಿದ ಆರೋಪದ ಮೇಲೆ ನಗರ
ಚಿಕ್ಕಮಗಳೂರು: ಕಾಡಾನೆ ದಾಳಿಗೆ ಸರ್ಕಾರ ರಚಿತ ಆನೆ ನಿಗ್ರಹ ಪಡೆಯಲ್ಲಿ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದ ಯುವಕ ಸಾವನ್ನಪ್ಪಿರುವ ಘಟನೆ
ಚಿಕ್ಕಮಗಳೂರು: ಹಾವು ಕಡಿತದ ಬಳಿಕ ಎರಡು ದಿನ ಆರೋಗ್ಯವಾಗಿದ್ದ ಮಹಿಳೆ ಮೂರನೇ ದಿನ ಮೃತಪಟ್ಟ ವಿಚಿತ್ರ ಘಟನೆ ಚಿಕ್ಕಮಗಳೂರು ತಾಲೂಕಿನ
ಚಿಕ್ಕಮಗಳೂರು: ಹದಿನಾರು ಮೊಬೈಲ್ ಫೋನ್ಗಳನ್ನು ಕಳೆದುಕೊಂಡಿದ್ದ ವಾರಸುದಾರರಿಗೆ ಸುಮಾರು ೬ ಲಕ್ಷ ರೂ ಬೆಲೆಯ ೬೦ ಮೊಬೈಲ್ಗಳನ್ನು ಇಂದು ಜಿಲ್ಲಾ
ಚಿಕ್ಕಮಗಳೂರು: ಚಿಕ್ಕಮಗಳೂರು ನಗರ ಠಾಣಾ ವ್ಯಾಪ್ತಿಯ ಕಲ್ಯಾಣನಗರ ಬಡಾವಣೆಯಲ್ಲಿ ಇತ್ತೀಚೆಗೆ ನಡೆದಿದ್ದ ಮನೆಗಳ್ಳತನ ಪ್ರಕರಣವನ್ನು ೪೮ ಗಂಟೆಯೊಳಗೆ ಭೇದಿಸಿರುವ ನಗರಠಾಣಾ
ಕೊಟ್ಟಿಗೆಹಾರ: ಆಂಬುಲೆನ್ಸ್ ಇರುವುದು ತುರ್ತು ಸಂದರ್ಭದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ
ಚಿಕ್ಕಮಗಳೂರು: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು(87 ವರ್ಷ) ಇಂದು ಮುಂಜಾನೆ 12.20 ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ
ಚಿಕ್ಕಮಗಳೂರು: ಶೌಚಾಲಯ ನಿರ್ಮಾಣ ಕಾಮಗಾರಿಯ ಆಡಳಿತಾತ್ಮಕ ಮಂಜೂರಾತಿ ಕಡತಕ್ಕೆ ಸಹಿ ಹಾಕಲು ಲಂಚ ಪಡೆಯುತ್ತಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ
ಚಿಕ್ಕಮಗಳೂರು: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೊಬ್ಬರನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ದಾಳಿ ನಡೆಸಿದ ವ್ಯಕ್ತಿಗೆ ಗುಂಡು ಹಾರಿಸಿ ಬಂಧಿಸಿರುವ
ಚಿಕ್ಕಮಗಳೂರು: ರಾಜ್ಯದಲ್ಲಿ ಹುಲಿ ಉಗುರು ಭಾರೀ ಸದ್ದು ಮಾಡುತ್ತಿದೆ. ಕಳಸದ ಅರಣ್ಯಾಧಿಕಾರಿಯೊಬ್ಬರು ಹುಲಿ ಉಗುರು ಧರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದರು.