ಮೇಷ ರಾಶಿ (Aries) : ಇಂದು ನೀವು ರಾಜಕೀಯ ಸಂಬಂಧದ ಮೂಲಕ ಸ್ವಲ್ಪ ಲಾಭವನ್ನು ಪಡೆಯುತ್ತೀರಿ. ನಿಮ್ಮ ಪ್ರತಿಭೆ ಮತ್ತು ಬುದ್ಧಿವಂತಿಕೆಯಿಂದ ಕೆಲವು
ಚಿಕ್ಕಮಗಳೂರು: ಗ್ರಂಥಾಲಯಗಳು ಜ್ಞಾನ ಭಂಡಾರ ನಿಧಿಯಂತೆ. ವ್ಯಕ್ತಿತ್ವ ವಿಕಸನದ ಜತೆಗೆ ಜ್ಞಾನದ ಬೆಳವಣಿಗೆಗೆ ಸಹಕಾರಿಯಾಗಲಿವೆ. ಎಲ್ಲರೂ ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು
ಚಿಕ್ಕಮಗಳೂರು: ಸಣ್ಣ, ಸಣ್ಣ ಸಮುದಾಯ, ಶೋಷಿತ ವರ್ಗದ ಅಭಿವೃದ್ಧಿಗೆ ನಮ್ಮ ಕೈಲಾದ ಪ್ರಯತ್ನವನ್ನು ಪ್ರಮಾಣಿಕವಾಗಿ ಮಾಡುತ್ತೇನೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ
ಚಿಕ್ಕಮಗಳೂರು: ಅನುಮತಿ ಇಲ್ಲದೇ ಮಸೀದಿ, ಚರ್ಚ್, ಪ್ರಾರ್ಥನಾ ಮಂದರಿಗಳಲ್ಲಿ ಧ್ವನಿವರ್ಧಕಗಳ ಬಳಕೆ ಮಾಡುವಂತಿಲ್ಲ ಎಂದು ಚಿಕ್ಕಮಗಳೂರು ನಗರಸಭೆ ನೂತನ ಆದೇಶ
ಹಿಜಾಬ್ ವಿವಾದದಲ್ಲಿ ಹೈಕೋರ್ಟ್ ಆದೇಶವನ್ನು ವಿರೋಧಿಸಿ ರಾಜ್ಯದ ಹಲವೆಡೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ,
ಚಿಕ್ಕಮಗಳೂರು: ಕನ್ನಡದಲ್ಲಿ ಮಾತನಾಡುವುದೇ ಕೀಳರಿಮೆ ಎಂಬ ಭಾವನೆ ಮತ್ತು ಧೋರಣೆ ಬಹುತೇಕ ಇಂಗ್ಲೀಷ್ ಶಾಲೆಗಳಲ್ಲಿ ಕಂಡು ಬರುತ್ತಿರುವುದು ಸಾಮಾನ್ಯ ಸಂಗತಿ.
ಚಿಕ್ಕಮಗಳೂರು : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎ.ವಿ.ಗಾಯತ್ರಿ ಶಾಂತೇಗೌಡ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ