Category: ಶಿಕ್ಷಣ

ಚಿಕ್ಕಮಗಳೂರು, ಶಿಕ್ಷಣ
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಚಿಕ್ಕಮಗಳೂರು ಜಿಲ್ಲೆ ರಾಜ್ಯಮಟ್ಟದಲ್ಲಿ ಒಂಭತ್ತನೆ ಸ್ಥಾನ

ಚಿಕ್ಕಮಗಳೂರು:  ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಎದುರಿಸಿದ ೮೭೧೧ಮಂದಿ ವಿದ್ಯಾರ್ಥಿಗಳ ಪೈಕಿ ೭೪೨೯ ಮಂದಿ ತೇರ್ಗಡೆ ಹೊಂದಿದ್ದು,

ಚಿಕ್ಕಮಗಳೂರು, ಶಿಕ್ಷಣ
ಏಪ್ರಿಲ್ 14 ಆಳ್ವಾಸ್ ಶೈಕ್ಷಣಿಕ ಪ್ರವೇಶ ಪರೀಕ್ಷೆ

ಚಿಕ್ಕಮಗಳೂರು:  ಏಪ್ರಿಲ್ ೧೪ ಹಾಗೂ ೨೦ರಂದು ಆಳ್ವಾಸ್ ಶೈಕ್ಷಣಿಕ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆ ಎಪ್ರಿಲ್ ೧೪ ಮತ್ತು ೨೦ರಂದು

ರಾಜ್ಯ, ಶಿಕ್ಷಣ
5, 8ನೇ ಕ್ಲಾಸ್‌ ಪರೀಕ್ಷೆ ಮುಂದೂಡಿಕೆಗೆ ಹೈಕೋರ್ಟ್‌ ನಕಾರ

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳ ಐದು ಮತ್ತು ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ.27ರಿಂದ ಮಂಡಳಿ ಪರೀಕ್ಷೆಗಳನ್ನು ಮಂದೂಡುವಂತೆ ಸರ್ಕಾರಕ್ಕೆ

ರಾಜ್ಯ, ಶಿಕ್ಷಣ
Bhagavad Gita in NCERT textbooks: ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಅಳವಡಿಸಲಾಗಿದೆ: ಕೇಂದ್ರ

ನವದೆಹಲಿ: 6 ಮತ್ತು 7ನೇ ತರಗತಿಯ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಶ್ರೀಮದ್ ಭಗವದ್ಗೀತೆಯ ಉಲ್ಲೇಖಗಳನ್ನು ಹಾಗೂ  11 ಮತ್ತು 12ನೇ ತರಗತಿಯ

ರಾಜ್ಯ, ಶಿಕ್ಷಣ
Emphasis on girls’ education: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿರುವ ಕಾರ್ಯ ಶ್ಲಾಘನೀಯ: ಬಿ.ಸಿ.ನಾಗೇಶ್

ಮುಂಡರಗಿ : ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು 2001 ರಲ್ಲಿ ಸರ್ವ ಶಿಕ್ಷಣ ಅಭಿಯಾನ ಪ್ರಾರಂಭಿಸುವ ಮೂಲಕ

ರಾಜ್ಯ, ಶಿಕ್ಷಣ
SSLC Exam Schedule Released: ಎಸ್​ಎಸ್​ಎಲ್​ಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2022-23ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಶನಿವಾರ ಪ್ರಕಟಿಸಿದೆ. ತಾತ್ಕಾಲಿಕ

ಶಿಕ್ಷಣ
II PUC Annual Examination: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023ರ ಮಾರ್ಚ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಮಾರ್ಚ್ 10 ರಿಂದ ಮಾರ್ಚ್