Sunday, December 03, 2023

Category: ರಾಷ್ಟ್ರೀಯ

ಕ್ರೀಡೆ, ರಾಷ್ಟ್ರೀಯ
ಪಾಕ್ ವಿರುದ್ಧ ಭಾರತಕ್ಕೆ 7 ವಿಕೆಟ್ ಗಳ ಭರ್ಜರಿ ಜಯ

ಅಹಮದಾಬಾದ್: 2023ರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ ಭಾರತ ಸೋಲಿಸಿದ್ದು ಈ ಮೂಲಕ ವಿಶ್ವಕಪ್‌ನಲ್ಲಿ ಸತತ 8ನೇ

ರಾಷ್ಟ್ರೀಯ
ಮೇಲ್ಮನೆಯಲ್ಲೂ ಐತಿಹಾಸಿಕ ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರ

ನವದೆಹಲಿ: ಸಂಸತ್ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಒದಗಿಸುವ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆಯಲ್ಲೂ

ರಾಜಕೀಯ, ರಾಷ್ಟ್ರೀಯ
ಒಂದು ರಾಷ್ಟ್ರ, ಒಂದು ಚುನಾವಣೆ ಭಾರತೀಯ ಒಕ್ಕೂಟ ವ್ಯವಸ್ಥೆ ಮೇಲೆ ದಾಳಿ

ನವದೆಹಲಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯು ಭಾರತೀಯ ಒಕ್ಕೂಟ ಮತ್ತು ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ ಎಂದು

ರಾಜಕೀಯ, ರಾಷ್ಟ್ರೀಯ
ನಮಗೆ ಒಂದು ರಾಷ್ಟ್ರ, ಒಂದು ಚುನಾವಣೆ ಬೇಡ, ಒಂದು ರಾಷ್ಟ್ರ, ಒಂದು ಶಿಕ್ಷಣ ಬೇಕು

ಭಿವಾನಿ: ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆ ಕುರಿತು ದೇಶಾದ್ಯಂತ ತೀವ್ರ ಚರ್ಚೆಯಾಗುತ್ತಿರುವಂತೆಯೇ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ

ರಾಷ್ಟ್ರೀಯ, ವಾಣಿಜ್ಯ
ಉಜ್ವಲ ಬಳಕೆದಾರರಿಗೆ 400 ರೂ, ಉಳಿದ ಗ್ರಾಹಕರಿಗೆ 200 ರೂಪಾಯಿ LPG ಸಬ್ಸಿಡಿ

ನವದೆಹಲಿ: ಹಲವಾರು ವರ್ಷಗಳ ಹಿಂದೆ ಅಡುಗೆ ಅನಿಲದ ಮೇಲಿನ ಸಬ್ಸಿಡಿಯನ್ನು ಹಿಂತೆಗೆದುಕೊಂಡಿದ್ದ ಕೇಂದ್ರ ಸರ್ಕಾರ ಇದೀಗ ಸಿಲಿಂಡರ್‌ಗೆ 200 ರೂಪಾಯಿ

ರಾಜಕೀಯ, ರಾಷ್ಟ್ರೀಯ
ಕೆಂಪುಕೋಟೆಯಿಂದ ಮಾಡುವ ಈ ಬಾರಿಯ ಸ್ವಾತಂತ್ರೋತ್ಸವ ಭಾಷಣವೇ ಪ್ರಧಾನಿ ಮೋದಿಯ ಕೊನೆಯ ಭಾಷಣ

ನವದೆಹಲಿ: ರಾಷ್ಟ್ರ ರಾಜಧಾನಿಯ ಕೆಂಪು ಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಮಾಡಲಿರುವ ಈ ವರ್ಷದ ಸ್ವಾತಂತ್ರೋತ್ಸವದ ಭಾಷಣವೇ ಅವರ ಕೊನೆಯ

ಕ್ರೀಡೆ, ರಾಷ್ಟ್ರೀಯ
ಭಾರತವನ್ನು 8 ವಿಕೆಟ್ ಗಳಿಂದ ಮಣಿಸಿದ ವೆಸ್ಟ್ ಇಂಡೀಸ್

ಫ್ಲೋರಿಡಾ: ಲಾಡರ್ಹಿಲ್ ನಲ್ಲಿ ಭಾನುವಾರ ರಾತ್ರಿ ನಡೆದ ಭಾರತ ವಿರುದ್ಧದ 5ನೇ ಟಿ-20 ಪಂದ್ಯದಲ್ಲಿ 8 ವಿಕೆಟ್ ಗಳಿಂದ ವೆಸ್ಟ್

ರಾಜಕೀಯ, ರಾಷ್ಟ್ರೀಯ
ರಾಜಕೀಯದ ನೇರ ಪರಿಣಾಮವೇ ಮಣಿಪುರ ಹಿಂಸಾಚಾರ

ಕೋಝಿಕೋಡ್: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಆತಂಕಕಾರಿಯಾಗಿದ್ದು, ಅದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.

ಚಿಕ್ಕಮಗಳೂರು, ರಾಜ್ಯ, ರಾಷ್ಟ್ರೀಯ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿನಿಂದ ಸಿ.ಟಿ.ರವಿ ಕೂಕ್

ಬೆಂಗಳೂರು:‌ ಮುಂದಿನ ಬೇಸಿಗೆಯಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸುವ ಉದ್ದೇಶದಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪಕ್ಷದ