ಚಿಕ್ಕಮಗಳೂರು: ಹಿಂದೂಗಳ ಆರಾಧ್ಯದೈವ ಬಾಲರಾಮನ ಮಂದಿರವನ್ನು ನಿರ್ಮಿಸಲು ಶ್ರಮಿಸಿದ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಮತದಾರರು ಬಿಜೆಪಿಗೆ ಬೆಂಬಲಿಸಬೇಕು
ಚಿಕ್ಕಮಗಳೂರು: ಬಿಜೆಪಿಯವರು ತೋರಿಸುವ ಆಸೆ, ಆಕಾಂಕ್ಷೆ ಇನ್ನಿತರೆ ಅಮಿಷಗಳಿಗೆ ಒಳಗಾಗದೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕೆಪಿಸಿಸಿ ವಕ್ತಾರ ಹೆಚ್.ಹೆಚ್.ದೇವರಾಜ್ ತಿಳಿಸಿದರು.
ಚಿಕ್ಕಮಗಳೂರು: ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರು ಅಮೇರಿಕಾದಿಂದ ಹಣ ಸಂಪಾದನೆ ಮಾಡಿಕೊಂಡು ಬಂದ ಬಿಡದಿ ವ್ಯಕ್ತಿಯ ೯ ವರ್ಷದ ಮಗಳಿಗೆ ಕಣ್ಣಿಗೆ
ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೆ ಬಹುಜನಸಮಾಜ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸುತ್ತಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ
ಚಿಕ್ಕಮಗಳೂರು: ಜಿಲ್ಲೆಯ ಸಮಸ್ಯೆ ಕುರಿತು ಸಂಸತ್ನಲ್ಲಿ ಗಮನಸೆಳೆಯುವ ವ್ಯಕ್ತಿಯನ್ನು ಆಯ್ಕೆಮಾಡ ಬೇಕಾಗಿದೆ ಎಂದು ಮಾಜಿಶಾಸಕ, ಕೆಪಿಸಿಸಿ ವಕ್ತಾರ ಐವನ್ಡಿಸೋಜ ಹೇಳಿದರು.
ಚಿಕ್ಕಮಗಳೂರು: ಸರ್ವವ್ಯಾಪಿ, ಸರ್ವಸ್ಪರ್ಶಿ ವಿಕಸಿತ ಭಾರತ ೨೦೪೭ನೇ ಇಸವಿ ವೇಳೆಗೆ ಒಂದು ಸಮೃದ್ಧ ರಾಷ್ಟ್ರವಾಗಬೇಕು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ
ಚಿಕ್ಕಮಗಳೂರು- ದೇಶ ಹಾಗೂ ಸಂವಿಧಾನದ ರಕ್ಷಣೆಗಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಮತ್ತು ರಾಜ್ಯದಲ್ಲಿ ಅತಿ ಹೆಚ್ಚು ಮತದಾನ ಮಾಡಬೇಕೆಂದು ಗುರಿ ಹೊಂದಲಾಗಿದೆ
ಚಿಕ್ಕಮಗಳೂರು: ಹಿಂದುಳಿದ ದೀನದಲಿತರ, ಬಡವರ ಬದುಕನ್ನು ಹಸನುಗೊಳಿಸಲು ಕಾಂಗ್ರೆಸ್ ಪಕ್ಷದ ಹಸ್ತದ ಗುರುತಿಗೆ ಮತ ನೀಡುವ ಮೂಲಕ ಉಡುಪಿ-ಚಿಕ್ಕಮಗಳೂರು ಲೋಕಸಭಾ
ಮೂಡಿಗೆರೆ: ಅಗತ್ಯ ವಸ್ತುಗಳ ಬೆಲೆ ಏರಿಕೆ, ರೈತರ ಸಮಸ್ಯೆ, ಮೂಲಸೌಲಭ್ಯಗಳ ಕೊರತೆಗಳಿಂದ ನೆಮ್ಮದಿ ಕಳೆದುಕೊಂಡಿರುವ ಜನರು ಈ ಬಾರಿಯ ಚುನಾವಣೆಯಲ್ಲಿ
ಚಿಕ್ಕಮಗಳೂರು: ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ಹತ್ತು ತಿಂಗಳು ಕಳೆದಿದ್ದು, ಶಾಸಕ ಎಚ್.ಡಿ.ತಮ್ಮಯ್ಯ ಕ್ಷೇತ್ರದಲ್ಲಿನ ಎಷ್ಟು ರಸ್ತೆಗಳನ್ನು ಅಭಿವೃದ್ದಿಪಡಿಸಿದ್ದಾರೆ ಜತೆಗೆ