Sunday, December 03, 2023

Category: ರಾಜಕೀಯ

ಚಿಕ್ಕಮಗಳೂರು, ರಾಜಕೀಯ
ಸರ್ಕಾರ ನಮ್ಮ ಬಾಯಿ ಮುಚ್ಚಿಸಲು ಏನೇ ಪ್ರಯತ್ನ ಮಾಡಿದರು ಅದು ಸಾಧ್ಯವಿಲ್ಲ

ಚಿಕ್ಕಮಗಳೂರು: ಸರ್ಕಾರ ನಮ್ಮ ಬಾಯಿ ಮುಚ್ಚಿಸಲು ಏನೇ ಪ್ರಯತ್ನ ಮಾಡಿದರು ಅದು ಸಾಧ್ಯವಿಲ್ಲ. ಇದು ಸ್ಪಷ್ಟ. ನಮ್ಮನ್ನು ಹೆದರಿಸಲೂ ಆಗುವುದಿಲ್ಲ.

ರಾಜಕೀಯ, ರಾಜ್ಯ
ವಿದ್ಯುತ್ ಕಳವು: 68526 ರು. ದಂಡ ಕಟ್ಟಿ ಕರೆಂಟ್‌ ಕಳ್ಳ ಎನ್ನುವುದನ್ನು ನಿಲ್ಲಿಸಿ ಎಂದ ಎಚ್‌ಡಿಕೆ

ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಆರೋಪದ ಹಿನ್ನೆಲೆಯಲ್ಲಿ ಬೆಸ್ಕಾಂ ವಿಚಕ್ಷಣಾ ದಳ ವಿಧಿಸಿದ್ದ

ರಾಜಕೀಯ, ರಾಷ್ಟ್ರೀಯ
ಒಂದು ರಾಷ್ಟ್ರ, ಒಂದು ಚುನಾವಣೆ ಭಾರತೀಯ ಒಕ್ಕೂಟ ವ್ಯವಸ್ಥೆ ಮೇಲೆ ದಾಳಿ

ನವದೆಹಲಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯು ಭಾರತೀಯ ಒಕ್ಕೂಟ ಮತ್ತು ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ ಎಂದು

ರಾಜಕೀಯ, ರಾಷ್ಟ್ರೀಯ
ನಮಗೆ ಒಂದು ರಾಷ್ಟ್ರ, ಒಂದು ಚುನಾವಣೆ ಬೇಡ, ಒಂದು ರಾಷ್ಟ್ರ, ಒಂದು ಶಿಕ್ಷಣ ಬೇಕು

ಭಿವಾನಿ: ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆ ಕುರಿತು ದೇಶಾದ್ಯಂತ ತೀವ್ರ ಚರ್ಚೆಯಾಗುತ್ತಿರುವಂತೆಯೇ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ

ರಾಜಕೀಯ, ರಾಜ್ಯ
ಹಾಸನದ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ

ಬೆಂಗಳೂರು: ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ

ರಾಜಕೀಯ, ರಾಜ್ಯ
ಸೇಡಿನ ರಾಜಕಾರಣ ಬಯಸುತ್ತಿಲ್ಲ, ನ್ಯಾಯ ಕೊಡಿಸುವುದಷ್ಟೇ ನಮ್ಮ ಉದ್ದೇಶ: ಡಿ.ಕೆ.ಶಿವಕುಮಾರ್

ನವದೆಹಲಿ: ಸೇಡಿನ ರಾಜಕಾರಣ ಮಾಡುವುದು ನಮಗಿಷ್ಟವಿಲ್ಲ. ನ್ಯಾಯ ಕೊಡಿಸುವುದಷ್ಟೇ ನಮ್ಮ ಉದ್ದೇಶವಾಗಿದೆ ಎಂಡು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ

ರಾಜಕೀಯ, ರಾಜ್ಯ
ಸೆಪ್ಟೆಂಬರ್ 10 ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಸಮಾವೇಶ

ಬೆಂಗಳೂರು: ಸೆ.10ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶ ನಡೆಸಲಾಗುವುದು ಎಂದು ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ಹೆಚ್‌ಡಿ

ರಾಜಕೀಯ, ರಾಜ್ಯ
ನಮ್ಮ ವಿರುದ್ಧ ಚಾರ್ಜ್ ಶೀಟ್ ತರಲು ಬಿಜೆಪಿಯವರಿಗೆ ನೈತಿಕತೆ ಏನಿದೆ

ಮೈಸೂರು: ನಮ್ಮ ಸರ್ಕಾರ 100 ದಿನ ಪೂರೈಸಿರುವುದು ನಮಗೆ ಇದೇನು ಸವಾಲು ಎನಿಸಲಿಲ್ಲ. ಗ್ಯಾರಂಟಿ ವಿಚಾರದಲ್ಲಿ ನಮಗೆ ಬದ್ಧತೆ ಇತ್ತು.