Category: ರಾಜಕೀಯ

ಚಿಕ್ಕಮಗಳೂರು, ರಾಜಕೀಯ
ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಯಾಚಿಸಬೇಕು

ಚಿಕ್ಕಮಗಳೂರು: ರಾಹುಲ್ ಗಾಂಧಿಯವರು ತಮ್ಮ ಹೇಳಿಕೆಗೆ ರಾಷ್ಟ್ರದ ಕ್ಷಮೆ ಯಾಚಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆಗ್ರಹಿಸಿದರು.

ಚಿಕ್ಕಮಗಳೂರು, ರಾಜಕೀಯ
ಸಿಡಿಎ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡದಿದ್ದರೆ ಕಾಂಗ್ರೆಸ್ ವಿರುದ್ಧ ಉಗ್ರ ಚಳುವಳಿ

ಚಿಕ್ಕಮಗಳೂರು: ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮೊದಲ ಅವಧಿಗೆ ದಲಿತ ಸಮುದಾಯಕ್ಕೆ ಅಧ್ಯಕ್ಷ ಸ್ಥಾನವನ್ನು ಮೀಸಲಿಟ್ಟು ಆಯ್ಕೆಮಾಡಬೇಕು ಇಲ್ಲವಾದರೆ ಕಾಂಗ್ರೆಸ್ ವಿರುದ್ಧ

ಚಿಕ್ಕಮಗಳೂರು, ರಾಜಕೀಯ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ವಿರೋಧ ಪಕ್ಷಗಳನ್ನು ಹಣಿಯುವ ಕೆಲಸ

ಚಿಕ್ಕಮಗಳೂರು: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪ್ರಾಮಾಣಿಕ ರಾಜಕೀಯವನ್ನು ಹತ್ತಿಕ್ಕುವ ಉದ್ದೇಶದಿಂದ ಪಿಎಂಎಲ್ಎ ಆಕ್ಟನ್ ನ ಸೆಕ್ಷನ್

ಚಿಕ್ಕಮಗಳೂರು, ರಾಜಕೀಯ
ತೈಲಬೆಲೆ ಏರಿಕೆ ಖಂಡಿಸಿ ಬಿಜೆಪಿ ಹನುಮಂತಪ್ಪ ವೃತ್ತದಲ್ಲಿ ರಸ್ತೆ ತಡೆ

ಚಿಕ್ಕಮಗಳೂರು:  ತೈಲಬೆಲೆ ಸೇರಿದಂತೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ಬಿಜೆಪಿ ಇಂದು ನಗರದ

ಚಿಕ್ಕಮಗಳೂರು, ರಾಜಕೀಯ
ತಣಿಗೆಬೈಲು ಉಪ ಅರಣ್ಯ ವಲಯದಲ್ಲಿ ಕೋಟ್ಯಾಂತರ ರೂ ಬೆಲೆಬಾಳುವ ಸಾಗುವಾನಿ ಮರಗಳ ಅಕ್ರಮ ಕಡಿತಲೆ

ಚಿಕ್ಕಮಗಳೂರು; ತರೀಕೆರೆ ತಾಲೂಕು ಭದ್ರಾ ಹುಲಿ ಸಂರಕ್ಷಿತ ಪ್ರದೇಶವಾದ ತಣಿಗೆ ಬೈಲು ಉಪ ಅರಣ್ಯ ವಲಯದಲ್ಲಿ ಕೋಟ್ಯಾಂತರ ರೂ ಬೆಲೆಬಾಳುವ

ಚಿಕ್ಕಮಗಳೂರು, ರಾಜಕೀಯ
ಬೆಲೆ ಏರಿಕೆ ಬಗ್ಗೆ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ರಾಜಕೀಯ ನಾಟಕ

ಚಿಕ್ಕಮಗಳೂರು:  ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ ಗಗನಕ್ಕೇರಿದ್ದ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ತುಟಿ ಬಿಚ್ಚದ ಬಿಜೆಪಿ ಮುಖಂಡರುಗಳು

ಚಿಕ್ಕಮಗಳೂರು, ರಾಜಕೀಯ
ಇಂಧನ ಬೆಲೆ ಏರಿಕೆ ಖಂಡಿಸಿ ಕಾರಿಗೆಹಗ್ಗ ಕಟ್ಟಿ ವಿನೂತನ ಪ್ರತಿಭಟನೆ

ಚಿಕ್ಕಮಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಕಾರಿಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ವಿನೂತನವಾಗಿ

ಚಿಕ್ಕಮಗಳೂರು, ರಾಜಕೀಯ
ಜೂ.೧೮ ಇಂಧನ ಬೆಲೆ ಹೆಚ್ಚಳ ಖಂಡಿಸಿ ನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ಸ್ವಾರ್ಥ ಮತ್ತು ದ್ವೇಷದ ರಾಜಕಾರಣ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಇಂಧನ ಬೆಲೆ ಏರಿಕೆಯನ್ನು ಖಂಡಿಸಿ ನಾಳೆ(ಜೂ.೧೮)

ಚಿಕ್ಕಮಗಳೂರು, ರಾಜಕೀಯ
ಲೋಕಸಭೆ ಚುನಾವಣೆ ಸೋಲಿನ ಬಳಿಕ ರಾಜ್ಯ ಸರ್ಕಾರ ಜನರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ

ಚಿಕ್ಕಮಗಳೂರು: ಲೋಕಸಭೆ ಚುನಾವಣೆ ಸೋಲಿನ ಬಳಿಕ ಸರ್ಕಾರ ಜನರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ. ರಾಜಕೀಯ ಪಕ್ಷ, ನಾಯಕರ ಮೇಲೆ ಸೇಡು

ಚಿಕ್ಕಮಗಳೂರು, ರಾಜಕೀಯ
ಸಿನಿಮಾದಲ್ಲಿ ಹೀರೋಗಳಾದವರು ನಿಜ ಜೀವನದಲ್ಲಿ ಹೀರೋಗಳಾಗಿರುವುದಿಲ್ಲ

ಚಿಕ್ಕಮಗಳೂರು: ಸಿನಿಮಾದಲ್ಲಿ ಹೀರೋಗಳಾದವರು ನಿಜ ಜೀವನದಲ್ಲಿ ಹೀರೋಗಳಾಗಿರುವುದಿಲ್ಲ ಎಂದು ಕೆಲವರು ಹೇಳುತ್ತಾರೆ. ದರ್ಶನ್ ಪ್ರಕರಣ ನೋಡಿದಾಗ ಅವರು ಸಿನಿಮಾದಲ್ಲಿ ಮಾತ್ರವೇ